ಲಿಂಗಪ್ಪಯ್ಯ ಕಾಡಿನ ನಿವಾಸಿ ರಾಮು ಎಂಬುವರ ಮಗ ಯುವರಾಜ (4) ಮೃತಪಟ್ಟ ಬಾಲಕ. ನಾಗರಾಜ್ ಎಂಬುವರ ಕಂಪನಿಯ ಸಿಮೆಂಟ್ ಪೈಪ್ಗಳನ್ನು ದಾಸ್ತಾನು ಇಡಲಾಗಿತ್ತು. ಅಲ್ಲಿಯೇ ಆಟವಾಡುತ್ತಿದ್ದ ಮಗುವಿನ ಮೇಲೆ ಪೈಪ್ ಬಿದ್ದಿದ್ದು, ತಕ್ಷಣ ಮಗುವನ್ನು ಮುಕ್ಕದ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದೆ. ಮೂಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.