ಬೆಳಿಗ್ಗೆ 11 ಕ್ಕೆ ಕೋಲಾರ ನ್ಯಾಯಾಲಯಕ್ಕೆ ಆರೋಪಿಗಳನ್ನು ಹಾಜರುಪಡಿಸಿ, ನಂತರ ಬೆಳ್ತಂಗಡಿ ನ್ಯಾಯಾಲಯಕ್ಕೆ ಕರೆತರಲಾಗುತ್ತದೆ ಎನ್ನಲಾಗಿದ್ದು, ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ., ಸಬ್ ಇನ್ಸ್ಪೆಕ್ಟರ್ ನಂದಕುಮಾರ್, ಧರ್ಮಸ್ಥಳ ಠಾಣೆ ಸಬ್ ಇನ್ಸ್ಪೆಕ್ಟರ್ ಪವನ್ ಕುಮಾರ್ ನೇತೃತ್ವದ ವಿಶೇಷ ತಂಡ ಹಾಜರು ಪಡಿಸುವ ಸಾಧ್ಯತೆ ಇದೆ.