ಎಐಸಿಸಿ ಕಾರ್ಯದರ್ಶಿ ಪಿ.ವಿ. ಮೋಹನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಇನಾಯತ್ ಅಲಿ, ಮಮತಾ ಗಟ್ಟಿ, ಕೃಪಾ ಆಳ್ವ, ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಸಾಲ್ಯಾನ್, ಮುಖಂಡರಾದ ಪದ್ಮನಾಭ ನರಿಂಗಾನ, ನವೀನ್ ಡಿಸೋಜ, ಲಾರೆನ್ಸ್ ಡಿಸೋಜ, ಸುಭಾಷ್ ಚಂದ್ರ ಕೊಲ್ನಾಡ್, ಅಪ್ಪಿ, ಮಲ್ಲಿಕಾ ಪಕ್ಕಳ, ಶಾಂತಲಾ ಗಟ್ಟಿ, ಸಬಿತಾ ಮಿಸ್ಕಿತ್, ಶಬ್ಬೀರ್ ಎಸ್, ಸಿ.ಎಂ.ಮುಸ್ತಫಾ, ಟಿ.ಕೆ.ಸುಧೀರ್, ರಮಾನಂದ ಪೂಜಾರಿ, ಇಸ್ಮಾಯಿಲ್ ಬಿ.ಎಸ್, ಮಲ್ಲಿಕಾರ್ಜುನ್ ಕೋಡಿಕಲ್, ಸುರೇಶ್ ಪೂಜಾರಿ, ವಸಂತಿ ಅಂಚನ್, ಎಸ್.ಕೆ. ಸೌಹಾನ್, ಫಯಾಝ್ ಅಮ್ಮಮ್ಮಾರ್, ಮುಹೈಮಿನ್ ಇದ್ದರು.