ಜೀರ್ಣೋದ್ದಾರ ಸಮಿತಿ ಕೋಶಾಧಿಕಾರಿ ಗೋಪಾಲ ಶೆಟ್ಟಿ ಕೋರ್ಯಾರು, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಧ್ಯಕ್ಷ ರಾಜ್ ಪ್ರಕಾಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಧರಣೇಂದ್ರ ಕೆ. ಜೈನ್, ಯುವ ಸಮಿತಿ ಅಧ್ಯಕ್ಷ ಚಿದಾನಂದ ಇಡ್ಯ, ಮಹಿಳಾ ಸಮಿತಿ ಅಧ್ಯಕ್ಷೆ ಪುಷ್ಪಾವತಿ, ಪವಿತ್ರಪಾಣಿ ಮೋಹನ್ ಕೆರ್ಮುಣ್ಣಾಯ ಮೈರಾರು, ಎಸ್ ಗಂಗಾಧರ ರಾವ್ ಕೆವುಡೇಲು, ಕುವೆಟ್ಟು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಪ್ರದೀಪ್ ಶೆಟ್ಟಿ ಇದ್ದರು.