ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೆಲ್ಯಡ್ಕ ಸೇತುವೆ ಮೂರನೇ ಬಾರಿ ಮುಳುಗಡೆ

Last Updated 7 ಜುಲೈ 2022, 4:43 IST
ಅಕ್ಷರ ಗಾತ್ರ

ಪುತ್ತೂರು: ಮಳೆಯಿಂದಾಗಿ ಮಂಗಳವಾರ ಬೆಳಿಗ್ಗೆಯಿಂದೇ ಮುಳುಗಡೆಯಾಗಿದ್ದ ಪುತ್ತೂರು -ಪರ್ಲಡ್ಕ -ಕುಂಜೂರುಪಂಜ- ಪಾಣಾಜೆ ರಸ್ತೆಯ ಚೆಲ್ಯಡ್ಕ ಸೇತುವೆ ಬುಧವಾರ ಮಧ್ಯಾಹ್ನ ವೇಳೆಗೆ ಸಂಚಾರಕ್ಕೆ ತೆರೆದುಕೊಂಡಿತ್ತು. ಬುಧವಾರ ಮಧ್ಯಾಹ್ನ ಬಳಿಕ ಆರಂಭಗೊಂಡ ಮಳೆಯ ಮತ್ತೆ ಮುಳುಗಿದೆ.

ಬುಧವಾರ ಮಧ್ಯಾಹ್ನ ವೇಳೆಗೆ ಸೀರೆ ಹೊಳೆಯ ನೀರಿನ ಮಟ್ಟ ಕಡಿಮೆಯಾಗಿ ಚೆಲ್ಯಡ್ಕ ಸೇತುವೆ ಸಂಚಾರಕ್ಕೆ ತೆರೆದುಕೊಂಡಿತ್ತು. ಚೆಲ್ಯಡ್ಕ ಸೇತುವೆ ಮುಳುಗಡೆಯಿಂದ ಗುಮ್ಮಟಗದ್ದೆ, ಅಜ್ಜಿಕಲ್ಲು, ಬೈರೋಡಿ, ವಳತ್ತಡ್ಕ ವ್ಯಾಪ್ತಿಯ ಜನತೆ ತೊಂದರೆಗೊಳಗಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT