'ದೇಶದ, ರಾಜ್ಯದ ಹಾಗೂ ಜಿಲ್ಲೆಗಳ ಅಭಿವೃದ್ಧಿಯಲ್ಲಿ ಬಂಟರ ಪಾತ್ರವು ಗಮನಾರ್ಹ. ಊರಿನ ದೇವಸ್ಥಾನ, ದೈವಸ್ಥಾನ, ಆರಾಧನಾಲಯಗಳು, ಶಾಲೆಗಳ ನಿರ್ಮಾಣ ಹಾಗೂ ಅಭಿವೃದ್ಧಿಯಲ್ಲಿ ಬಂಟರು ಮುಂಚೂಣಿಯಲ್ಲಿದ್ದಾರೆ. ಹಣ ಇಲ್ಲದವರು ದುಡಿದು ಸೇವೆ ಸಲ್ಲಿಸುತ್ತಿದ್ದಾರೆ. ಈ ಸಮಾಜವನ್ನು ಕಡೆಗಣಿಸಿದರೆ ಇಡೀ ಸಾಮಾಜಿಕ ವ್ಯವಸ್ಥೆಯ ಮೇಲೆ ಅದರ ದುಷ್ಪರಿಣಾಮ ಉಂಟಾಗುತ್ತವೆ. ಇದಕ್ಕೆ ಅವಕಾಶ ನೀಡಬಾರದು’ ಎಂದರು.