ರಾಜೇಂದ್ರ ವಿ. ಶೆಟ್ಟಿ, ಮುರಳಿ ಮೋಹನ್ ಶೆಟ್ಟಿ ಗೋವಾ, ರಾಕೇಶ್ ಶೆಟ್ಟಿ ಬೆಳ್ಳಾರೆ, ಎಂ.ಬಿ. ಉಮೇಶ್ ಶೆಟ್ಟಿ, ವಿಶು ಶೆಟ್ಟಿ ಅಂಬಲಪಾಡಿ, ಪ್ರಭಾಕರ್ ವಿ.ಶೆಟ್ಟಿ ಅವರಿಗೆ ಬಂಟ ವಿಭೂಷಣ, ಆದರ್ಶ್ ಶೆಟ್ಟಿ ಹಾಲಾಡಿ, ಮಂದಾರ ಶೆಟ್ಟಿ ಹೊನ್ನಾಳ, ಎಚ್. ಪ್ರಸನ್ನಚಂದ್ರ ಶೆಟ್ಟಿ, ಹರ್ಷ ಕುಮಾರ್ ರೈ ಮಾಡಾವು ಅವರಿಗೆ ಯುವ ಬಂಟ ರತ್ನ ಪ್ರಶಸ್ತಿ ನೀಡಲಾಗುವುದು. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಕೆ. ಅಜಿತ್ ಕುಮಾರ್ ರೈ ಮಾಲಾಡಿ, ಶ್ರೀದೇವಿ ಎಜುಕೇಷನ್ ಟ್ರಸ್ಟ್ನ ಅಧ್ಯಕ್ಷ ಎ. ಸದಾನಂದ ಶೆಟ್ಟಿ, ಉದ್ಯಮಿ ಅರಿಯಡ್ಕ ಚಿಕ್ಕಪ್ಪ ನಾಯ್ಕ್, ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಕಾರ್ಯಕ್ರಮ ಉದ್ಘಾಟಿಸುವರು ಎಂದರು.