<p><strong>ಭಟ್ಕಳ: </strong>ಇಲ್ಲಿನ ಸಾಗರ ರಸ್ತೆಯಲ್ಲಿ ಗುರುವಾರ ತಡರಾತ್ರಿ ಚಲಿಸುತ್ತಿದ್ದ ಕೆಎಸ್ಆರ್ಟಿಸಿ ವೋಲ್ವೊ ಹವಾನಿಯಂತ್ರಿತ ಬಸ್ಗೆ ಆಲದ ಮರದ ಕೊಂಬೆಯೊಂದು ಬಡಿದಿದೆ. ಅವಘಡದಲ್ಲಿ ಬಸ್ನ ನಿರ್ವಾಹಕ, ಬೆಳಗಾವಿಯ ಪಂಚಯ್ಯ ಮಠಪತಿ (35) ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ಮಂಗಳೂರು ವಿಭಾಗಕ್ಕೆ ಸೇರಿದ ಬಸ್ ಇದಾಗಿದ್ದು, ಪ್ರಯಾಣಿಕರನ್ನು ಭಟ್ಕಳ ನಿಲ್ದಾಣದಲ್ಲಿ ಇಳಿಸಿ ಡಿಪೋಗೆ ತೆರಳುವಾಗ ಅವಘಡ ನಡೆದಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಭಟ್ಕಳ: </strong>ಇಲ್ಲಿನ ಸಾಗರ ರಸ್ತೆಯಲ್ಲಿ ಗುರುವಾರ ತಡರಾತ್ರಿ ಚಲಿಸುತ್ತಿದ್ದ ಕೆಎಸ್ಆರ್ಟಿಸಿ ವೋಲ್ವೊ ಹವಾನಿಯಂತ್ರಿತ ಬಸ್ಗೆ ಆಲದ ಮರದ ಕೊಂಬೆಯೊಂದು ಬಡಿದಿದೆ. ಅವಘಡದಲ್ಲಿ ಬಸ್ನ ನಿರ್ವಾಹಕ, ಬೆಳಗಾವಿಯ ಪಂಚಯ್ಯ ಮಠಪತಿ (35) ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ಮಂಗಳೂರು ವಿಭಾಗಕ್ಕೆ ಸೇರಿದ ಬಸ್ ಇದಾಗಿದ್ದು, ಪ್ರಯಾಣಿಕರನ್ನು ಭಟ್ಕಳ ನಿಲ್ದಾಣದಲ್ಲಿ ಇಳಿಸಿ ಡಿಪೋಗೆ ತೆರಳುವಾಗ ಅವಘಡ ನಡೆದಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>