<p><strong>ಮಂಗಳೂರು</strong>: ಉಚ್ಚಿಲ ಸೋಮೇಶ್ವರದಲ್ಲಿ ಮಂಗಳವಾರ ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ನೀರಿನ ಹೊಂಡಕ್ಕೆ ಬಿದ್ದಿತ್ತು. ಕಾರಿನೊಳಗೆ ಬಂಧಿಯಾಗಿದ್ದ ಚಾಲಕನನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ. ನಿರಂತರ ಮಳೆಯ ಪರಿಣಾಮ ಉಳ್ಳಾಲ ತಾಲ್ಲೂಕಿನ ಉಚ್ಚಿಲಗುಡ್ಡೆ ಅಂಗನವಾಡಿಗೆ ನೀರು ನುಗ್ಗಿದೆ. ಅಂಗನವಾಡಿ ಒಳಗಿದ್ದ ದಾಖಲೆಗಳನ್ನು ಅಗ್ನಿ ಶಾಮಕ ಸಿಬ್ಬಂದಿ ಸುರಕ್ಷಿತವಾಗಿ ಹೊರ ತಂದರು.</p>.<p>ಕಾಸರಗೋಡು– ವಿಟ್ಲ ನಡುವಿನ ಹೆದ್ದಾರಿಯಲ್ಲಿ ಗುಡ್ಡ ಕುಸಿದು ವಾಹನ ಸಂಚಾರ ಸ್ಥಗಿತಗೊಂಡಿದೆ. ಗುಡ್ಡ ಕುಸಿತದ ವೇಳೆ ಇದೇ ಮಾರ್ಗವಾಗಿ ಸಾಗುತ್ತಿದ್ದ ಬೈಕ್ ಸವಾರ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಬೈಕ್ ಜಖಂಗೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಉಚ್ಚಿಲ ಸೋಮೇಶ್ವರದಲ್ಲಿ ಮಂಗಳವಾರ ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ನೀರಿನ ಹೊಂಡಕ್ಕೆ ಬಿದ್ದಿತ್ತು. ಕಾರಿನೊಳಗೆ ಬಂಧಿಯಾಗಿದ್ದ ಚಾಲಕನನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ. ನಿರಂತರ ಮಳೆಯ ಪರಿಣಾಮ ಉಳ್ಳಾಲ ತಾಲ್ಲೂಕಿನ ಉಚ್ಚಿಲಗುಡ್ಡೆ ಅಂಗನವಾಡಿಗೆ ನೀರು ನುಗ್ಗಿದೆ. ಅಂಗನವಾಡಿ ಒಳಗಿದ್ದ ದಾಖಲೆಗಳನ್ನು ಅಗ್ನಿ ಶಾಮಕ ಸಿಬ್ಬಂದಿ ಸುರಕ್ಷಿತವಾಗಿ ಹೊರ ತಂದರು.</p>.<p>ಕಾಸರಗೋಡು– ವಿಟ್ಲ ನಡುವಿನ ಹೆದ್ದಾರಿಯಲ್ಲಿ ಗುಡ್ಡ ಕುಸಿದು ವಾಹನ ಸಂಚಾರ ಸ್ಥಗಿತಗೊಂಡಿದೆ. ಗುಡ್ಡ ಕುಸಿತದ ವೇಳೆ ಇದೇ ಮಾರ್ಗವಾಗಿ ಸಾಗುತ್ತಿದ್ದ ಬೈಕ್ ಸವಾರ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಬೈಕ್ ಜಖಂಗೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>