ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಳ್ಳಾಲ: ನಾಪತ್ತೆಯಾಗಿದ್ದ ಕಾರಿನ ಮಾಲೀಕನ ಶವ ಪತ್ತೆ

Last Updated 17 ಏಪ್ರಿಲ್ 2020, 6:20 IST
ಅಕ್ಷರ ಗಾತ್ರ
ADVERTISEMENT
""

ಮಂಗಳೂರು: ನೇತ್ರಾವತಿ ಸೇತುವೆ ಬಳಿ ಬಾಗಿಲು ತೆರೆದ ಸ್ಥಿತಿಯಲ್ಲಿ ಕಾರೊಂದು ಬುಧವಾರ ರಾತ್ರಿ ಪತ್ತೆಯಾಗಿದ್ದು, ನಾಪತ್ತೆಯಾಗಿದ್ದಕಾರಿನ ಮಾಲೀಕನ ಮೃತದೇಹ ಉಳ್ಳಾಲ ಹೊಯ್ಗೆಯಲ್ಲಿ ಶುಕ್ರವಾರ ಪತ್ತೆಯಾಗಿದೆ.

ಮೃತಪಟ್ಟ ವ್ಯಕ್ತಿಯನ್ನು ಕೊಲ್ಯ ನಿವಾಸಿ ವಿಕ್ರಂ ಎಂದು ಗುರುತಿಸಲಾಗಿದೆ.

ಇದೇ 15ರಂದು ರಾತ್ರಿ ಮನೆಮಂದಿ ‌ಟಿ.ವಿ. ವೀಕ್ಷಿಸುತ್ತಿದ್ದ ವೇಳೆ ವಿಕ್ರಂ, ಕಾರಿನ ಬ್ಯಾಟರಿ ರೀಚಾರ್ಜ್ ಮಾಡಲು ಕೊಣಾಜೆ ಪದವು ತನಕ ಹೋಗಿ ಬರುತ್ತೇನೆಂದು ಹೇಳಿ ಮನೆಯಿಂದ ಹೊರಟಿದ್ದು ಬಳಿಕ ಅವರ ಮೊಬೈಲ್ ಸ್ವಿಚ್ ಆಫ್ ಬರುತ್ತಿದ್ದು, ಹುಡುಕಾಡಿದರೂ ಪತ್ತೆಯಾಗಿಲ್ಲ ಎಂದು ಕೊಣಾಜೆ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿತ್ತು.

ವಿಕ್ರಂ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT