ಉದಯ ಕುಮಾರ್ ಮುಳ್ಳೆರಿಯಾ ಅನಿಸಿಕೆ ವ್ಯಕ್ತಪಡಿಸಿದರು. ಅಂತರರಾಷ್ಟ್ರೀಯ ಮಟ್ಟದ ಪತ್ರಿಕೆಯಲ್ಲಿ ‘ಗೇರು ಹಣ್ಣಿನ ಮೌಲ್ಯವರ್ಧನೆ’ ಕುರಿತ ಪ್ರಬಂಧ ಪ್ರಕಟವಾದ ಕಾರಣಕ್ಕೆ ವಿಜ್ಞಾನಿ ಡಾ. ಪ್ರೀತಿ ಅವರನ್ನು ಗೌರವಿಸಲಾಯಿತು.
ಸಂಸ್ಥೆಯ ಪ್ರಭಾರ ನಿರ್ದೇಶಕಿ ಡಾ. ಅನಿತಾ ಕರುಣ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ಅಶ್ವತಿ ವಂದಿಸಿದರು. ಸಂಸ್ಥೆಯ ವಿಜ್ಞಾನಿ ಡಾ. ತೋಂಡೈಮನ್ ನಿರೂಪಿಸಿದರು.