15ನೇ ಹಣಕಾಸು ಯೋಜನೆಯಡಿ ಗ್ರಾಮ ಪಂಚಾಯಿತಿಗಳಿಗೆ ತಲಾ ₹1 ಕೋಟಿ ಅನುದಾನ ಬರುತ್ತಿದ್ದು, ಅದನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ಗ್ರಾಮದ ಅಭಿವೃದ್ಧಿ ಮಾಡಬೇಕು. ಬಿಜೆಪಿ ಗ್ರಾಮಾಭಿವೃದ್ಧಿಗೆ ಹೊಂದಿರುವ ಆದ್ಯತೆಯನ್ನು ನೀಡುತ್ತಿದೆ ಎಂಬುದನ್ನು ಗ್ರಾಮೀಣ ಜನರಿಗೆ ತಿಳಿಸಿಕೊಡುವ ಮೂಲಕ ಪಕ್ಷದ ಬಲವರ್ಧನೆ ಮಾಡಬೇಕು ಎಂದು ತಿಳಿಸಿದರು.