ಶನಿವಾರ, 17 ಜನವರಿ 2026
×
ADVERTISEMENT
ADVERTISEMENT

ಗುಲಾಮಗಿರಿ ವ್ಯವಸ್ಥೆ ಕಿತ್ತೆಸೆಯದೇ ಸ್ವಾತಂತ್ರ್ಯ ಯಶಸ್ವಿಯಾಗದು: ಸಿದ್ದರಾಮಯ್ಯ

ಬ್ರಹ್ಮಶ್ರೀ ನಾರಾಯಣ ಗುರು- ಮಹಾತ್ಮ ಗಾಂಧಿ ಐತಿಹಾಸಿಕ ಸಂವಾದದ ಶತಮಾನೋತ್ಸವ
Published : 3 ಡಿಸೆಂಬರ್ 2025, 10:29 IST
Last Updated : 3 ಡಿಸೆಂಬರ್ 2025, 10:29 IST
ಫಾಲೋ ಮಾಡಿ
Comments
ಸಂವಿಧಾನದ ಮೌಲ್ಯಗಳು ಬೆದರಿಕೆ ಎದುರಿಸುತ್ತಿವೆ. ನಾರಾಯಣಗುರು- ಗಾಂಧೀಜಿ ಅವರ ತತ್ವಗಳ ಅನುಷ್ಠಾನಕ್ಕೆ ಪ್ರಯತ್ನಿಸಬೇಕು
ಕೆ.ಸಿ.ವೇಣುಗೋಪಾಲ್, ಪ್ರಧಾನ ಕಾರ್ಯದರ್ಶಿ, ಕಾಂಗ್ರೆಸ್‌
ಇಂದಿನ ಗೊಂದಲಮಯ ಸಂದರ್ಭದಲ್ಲಿ ನಾರಾಯಣ ಗುರುಗಳ ಸಂದೇಶವನ್ನು ಅರ್ಥೈಸುವುದು
ಬಲು ಮುಖ್ಯ
ಬಿ.ಕೆ.ಹರಿಪ್ರಸಾದ್, ಆಯೋಜನಾ ಸಮಿತಿ ಅಧ್ಯಕ್ಷ
ಐದು ಎಕರೆ ಜಾಗ
‘ಕೇರಳದ ವರ್ಕಲ ಶಿವಗಿರಿ ಮಠದವರು ರಾಜ್ಯದಲ್ಲಿ ಶಾಖಾ ಮಠವನ್ನು ಆರಂಭಿಸಲು 5 ಎಕರೆ ಜಮೀನು ಕೇಳಿದ್ದಾರೆ. ದಕ್ಷಿಣ ಕನ್ನಡ ಅಥವಾ ಉಡುಪಿ ಜಿಲ್ಲೆಯಲ್ಲಿ ಜಾಗ ಗುರುತಿಸಲು ಸೂಚಿಸಿದ್ದೇನೆ’ ಎಂದು ಸಿದ್ದರಾಮಯ್ಯ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT