ಹಲ್ಲೆಗೊಳಗಾಗಿರುವ ಚಾರ್ವಾಕ ನಿವಾಸಿ ಮನೋಹರ್ ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ನೀಡಿರುವ ದೂರಿನ ಆಧಾರದಲ್ಲಿ ಗಣೇಶ್ ಉದನಡ್ಕ, ರಾಧಾಕೃಷ್ಣ ಮುದುವ, ಅಖಿಲ್ ಬೊಮ್ಮೊಳಿಕೆ, ಉಮೇಶ್ ಬಿರೋಳಿಕೆ, ಯಶೋಧರ ಬಿರೋಳಿಕೆ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪರಿಶಿಷ್ಟರ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.