ಪುತ್ತೂರಿನ ಕಾವುದಲ್ಲಿ ನಿರ್ಮಿಸಿರುವ ಗೋದಾಮಿನ ಆವರಣದಲ್ಲಿ ಚಾಕೊಲೇಟ್ ಪಾರ್ಕ್ ಸ್ಥಾಪನೆ, ಕೇಂದ್ರ ಸರ್ಕಾರದಿಂದ ಅಡಿಕೆಗಾಗಿ ಅನುದಾನದ ಬೇಡಿಕೆ ಮುಂದಿರಿಸುವುದಾಗಿ ತಿಳಿಸಿದ ಅವರು, ಸಂಸ್ಥೆಯ ಸ್ಥಾಪಕಾಧ್ಯಕ್ಷ ದಿ.ವಾರಣಾಶಿ ಸುಬ್ರಾಯ ಭಟ್ ಅವರಿಗೆ ಮರಣೋತ್ತರ ಪದ್ಮ ಪ್ರಶಸ್ತಿಯನ್ನು ಘೋಷಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವುದಾಗಿ ಹೇಳಿದರು.