ಮುಖಂಡರಾದ ದಯಾನಂದ ಶೆಟ್ಟಿ,ನವೀನ್ ಕೊಂಚಾಡಿ, ಭಾರತಿ ಬೋಳಾರ, ಮನೋಜ್ ವಾಮಂಜೂರು, ರಫೀಕ್ ಹರೇಕಳ, ಮಾಧುರಿ ಬೋಳಾರ, ಪ್ರಮೀಳಾ ದೇವಾಡಿಗ, ದಿನಕರ ಬಂಗೇರ, ಕಟ್ಟಡ ಕಾರ್ಮಿಕರ ಸಂಘಟನೆಯ ಮುಖಂಡ ಯೋಗೀಶ್ ಜಪ್ಪಿನಮೊಗರು, ಸಾಮಾಜಿಕ ಕಾರ್ಯಕರ್ತ ಜೆರಾಲ್ಡ್ ಟವರ್ಸ್, ಹಮಾಲಿ ಕಾರ್ಮಿಕರ ಸಂಘಟನೆಯ ವಿಲ್ಲಿ ವಿಲ್ಸನ್ ಇದ್ದರು.