ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಮಾತನಾಡಿದರು. ಪ್ರತಿಭಟನೆಯಲ್ಲಿ ಮುಖಂಡರಾದ ಕೃಷ್ಣಪ್ಪ ಸಾಲ್ಯಾನ್, ಸದಾಶಿವದಾಸ್, ರಿಜ್ವಾನ್ ಹರೇಕಳ, ಜಗದೀಶ್ ಬಜಾಲ್, ಯೋಗೀಶ್ ಜಪ್ಪಿನಮೊಗರು, ಸುಕುಮಾರ್ ತೊಕ್ಕೋಟು, ರಾಧಾ ಮೂಡುಬಿದಿರೆ, ಪದ್ಮಾವತಿ ಶೆಟ್ಟಿ, ಸುಂದರ ಕುಂಪಲ, ಜಯಂತ ನಾಯಕ್, ರೋಹಿದಾಸ್, ವಸಂತಿ ಕುಪ್ಪೆಪದವು, ಗಿರಿಜಾ ಮೂಡುಬಿದಿರೆ, ಜನಾರ್ದನ ಕುತ್ತಾರ್, ಭಾರತಿ ಬೋಳಾರ, ಜಯಲಕ್ಷ್ಮಿ, ಲೋಲಾಕ್ಷಿ, ಪುಷ್ಪಾ, ವಾರಿಜಾ, ಲಕ್ಷ್ಮಿ, ಜಯಶ್ರೀ ಬೆಳ್ತಂಗಡಿ, ಮುಸ್ತಾಫ, ಆಸಿಫ್, ಅಹಮ್ಮದ್ ಭಾವ ಮುಂತಾದವರು ಇದ್ದರು.