ಕರುನಾಡು ವರ್ಸಸ್ ತುಳುನಾಡು ಕ್ಲಬ್ ಹೌಸ್ನಲ್ಲಿ ನಡೆದಿರುವ ಚರ್ಚೆಯಲ್ಲಿ, ‘ಕರಾವಳಿಗೆ ಟ್ರಿಪ್ ಹೋಗೋದನ್ನು ನಿಲ್ಲಿಸಬೇಕು. ನಮ್ಮಲ್ಲಿ ದೇವಸ್ಥಾನಗಳಿಲ್ವ, ಮನೆ ದೇವರು ಇಲ್ವ? ಇದನ್ನು ಬಿಟ್ಟು ಧರ್ಮಸ್ಥಳ, ಸುಬ್ರಹ್ಮಣ್ಯಕ್ಕೆ ಹೋಗುತ್ತಿದ್ದೇವೆ. ಅದನ್ನು ನಾವು ಕಡಿಮೆ ಮಾಡಬೇಕು’ ಎಂದು ಸದಸ್ಯರು ಹೇಳಿದ್ದಾರೆ.