ನಗರದ ಗೋಲ್ಡ್ ಫಿಂಚ್ ಮೈದಾನದಲ್ಲಿ ಆಯೋಜನೆಗೊಂಡ ಹಲವು ಯೋಜನೆಗಳ ಲೋಕಾರ್ಪಣೆ ಸಮಾವೇಶದಲ್ಲಿ ಮಾತನಾಡಿದ ಬೊಮ್ಮಾಯಿ,ಡಬಲ್ ಎಂಜಿನ್ ಸರ್ಕಾರ ಕರ್ನಾಟಕದ ಜತೆಗೆ ದೇಶದ ಆಭಿವೃದ್ಧಿಗೂ ಕಾರಣವಾಗಿದೆ. ಎಸ್ಇಜೆಡ್ ಮಾರ್ಗಸೂಚಿಗಳನ್ನು ಬದಲಿಸಬೇಕು ಎಂಬ 30 ವರ್ಷಗಳ ಬೇಡಿಕೆ ಈಗ ಈಡೇರಿದೆ. ಮೋದಿ ಅವರು ಸಿಆರ್ಜೆಡ್ ಮಾಸ್ಟರ್ ಪ್ಲಾನ್ಅನ್ನು ಅನುಮೋದಿಸಿದ್ದಾರೆ ಎಂದರು.