ಚಿತ್ರಾಪುರ ಪ್ರದೇಶದ ಸಮುದ್ರ ಕಿನಾರೆಯ 350 ಮೀಟರ್ ಪ್ರದೇಶದಲ್ಲಿ ಈ ಹಿಂದೆ ಕಲ್ಲಿನಿಂದ ತಡೆಗೋಡೆ ನಿರ್ಮಿಸಲಾಗಿತ್ತು. ಮುಂದಿನ ಭಾಗವಾಗಿ ಇನ್ನೂ 350 ಮೀಟರ್ ಪ್ರದೇಶದಲ್ಲಿ ಕಲ್ಲಿನ ತಡೆಗೋಡೆ ನಿರ್ಮಾಣಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಹೋಗಿದ್ದು, ಇದನ್ನು ತಕ್ಷಣ ಮಂಜೂರು ಮಾಡುವಂತೆ ಮಾಜಿ ಮೇಯರ್ ಗಣೇಶ ಹೊಸಬೆಟ್ಟು, ಜಿಲ್ಲಾಧಿಕಾರಿಗೆ ಒತ್ತಾಯಿಸಿದರು.