ಶಿವಮೊಗ್ಗದ ಕೃಷಿ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಗಜೇಂದ್ರ ಟಿ.ಎಚ್, ಬಸವರಾಜ್, ಕೃಷ್ಣಾ ರೆಡ್ಡಿ , ಮಂಜುನಾಥ್ ಕುದರಿ ಮತ್ತು ಪವಿತ್ರಾ, ಗ್ರಾಮೀಣ ಕೃಷಿ ಕಾರ್ಯನುಭವ ವಿದ್ಯಾರ್ಥಿಗಳಾದ ಆದಿತ್ಯ, ಭರತ್, ಪಾಲ್, ದೀಕ್ಷಿತ್, ಗಗನ್, ರಾಜೇಂದರ್, ಮನೋಜಿ, ನಿತೀಶ್, ಶರತ್ ಕುಮಾರ್, ಶರತ್ ಮಾಳಗಿ, ಸುಷನ್, ಶ್ರೇಯಸ್, ವಿಶ್ವನಾಥ್ ಗೌಡ ಹಾಗೂ ಬಾವಿಕೆರೆ ಗ್ರಾಮದ ರೈತರು ಇದ್ದರು.