ರೋಟರಿ ಕ್ಲಬ್ ಅಧ್ಯಕ್ಷ ಜೆ.ಡಬ್ಲ್ಯು.ಪಿಂಟೊ, ಕಾರ್ಯದರ್ಶಿ ಡಾ.ಆಶೀರ್ವಾದ್, ಜೈನ್ಮಿಲನ್ ಅಧ್ಯಕ್ಷ ನಮಿರಾಜ್ ಜೈನ್, ಮಹಾವೀರ ಪದವಿ ಕಾಲೇಜಿನ ಪ್ರಾಚಾರ್ಯ ಡಾ.ರಾಧಾಕೃಷ್ಣ ಶೆಟ್ಟಿ, ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರೊ. ರಮೇಶ್ ಭಟ್, ಎಸ್ಎನ್ಎಂ ಪಾಲಿಟೆಕ್ನಿಕ್ ಪ್ರಾಚಾರ್ಯ ಜೆ.ಜೆ. ಪಿಂಟೊ, ಉದ್ಯಮಿ ಶ್ರೀಪತಿ ಭಟ್, ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೇರಾ, ಪುರಸಭಾ ಸದಸ್ಯ ಸುರೇಶ್ ಕೋಟ್ಯಾನ್,ಪುರಸಭಾ ಸದಸ್ಯ ಸುರೇಶ್ ಪ್ರಭು ಇದ್ದರು. ಡಾ.ಪುಂಡಿಕಾಯ್ ಗಣಪಯ್ಯ ಭಟ್ ನಿರೂಪಿಸಿದರು.