ಮಂಗಳೂರಿನಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಒಟ್ಟು ಉತ್ಪಾದನೆಯಾದ 34 ಕೋಟಿ ಲಸಿಕೆಯಲ್ಲಿ ಇದುವರೆಗೆ 21 ಕೋಟಿ ಮಂದಿಗೆ ಲಸಿಕೆ ನೀಡಲಾಗಿದೆ. 6 ಕೋಟಿ ಲಸಿಕೆ ವಿದೇಶಗಳಿಗೆ ನೀಡಲಾಗಿದೆ. ಇನ್ನುಳಿದ ಲಸಿಕೆ ಎಲ್ಲಿ ಹೋಗಿದೆ ಎಂಬ ಮಾಹಿತಿ ಇಲ್ಲ ಎಂದು ಹೇಳಿದರು. ಕಾಂಗ್ರೆಸ್ ಪಕ್ಷದ ಪ್ರಮುಖರಾದ ಶುಭೋದಯ ಆಳ್ವ , ಪ್ರಕಾಶ್ ಸಾಲ್ಯಾನ್, ಗಣೇಶ ಪೂಜಾರಿ, ನಿತ್ಯಾನಂದ ಸೆಟ್ಟಿ, ಯೋಗೀಶ್ ಕುಮಾರ್, ಆರಿಫ್ ಬಾವಾ ಇದ್ದರು.