ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ, ನಗರ ಅಧ್ಯಕ್ಷ ಸತೀಶ್ ಕೆ.ಬಂಗೇರ ಕಾಶಿಪಟ್ಣ, ನಗರ ಎಸ್.ಟಿ. ಘಟಕದ ಅಧ್ಯಕ್ಷ ಜಯಾನಂದ ಪಿಲಿಕಲ, ಗ್ರಾಮೀಣ ಎಸ್.ಸಿ.ಘಟಕದ ಅಧ್ಯಕ್ಷ ನೇಮಿರಾಜ್ ಕಿಲ್ಲೂರು, ಅಕ್ರಮ ಸಕ್ರಮ ಸದಸ್ಯ ಶ್ರೀಧರ್ ಕಳೆಂಜ, ತಾಲ್ಲೂಕು ಅಲ್ಪ ಸಂಖ್ಯಾತ ಘಟಕ ಅಧ್ಯಕ್ಷ ಜೈಸನ್ ಪಟ್ಟೇರಿ, ಪಕ್ಷದ ಮುಖಂಡರಾದ ಬಿ.ಕೆ.ವಸಂತ್, ನಾರಾಯಣ ಗೌಡ ಭಾಗವಹಿಸಿದ್ದರು.