ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ, ಮಾಜಿ ಸಚಿವ ಬಿ.ರಮಾನಾಥ ರೈ, ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜ, ಮಾಜಿ ಶಾಸಕ ಮೊಯಿಯುದ್ದೀನ್ ಬಾವಾ, ಮಹಾನಗರ ಪಾಲಿಕೆ ಸದಸ್ಯರಾದ ಶಶಿಧರ್ ಹೆಗ್ಡೆ, ಅಬ್ದುಲ್ ರವೂಫ್, ಪ್ರಮುಖರಾದ ಗಣೇಶ್ ಪೂಜಾರಿ, ಶಾಹುಲ್ ಹಮೀದ್, ಸುದರ್ಶನ್ ಜೈನ್, ಪ್ರಕಾಶ್ ಸಾಲ್ಯಾನ್, ಡಾ.ಶೇಖರ್ ಪೂಜಾರಿ, ಚಿತ್ತರಂಜನ್ ಶೆಟ್ಟಿ, ಶೋಭಾ ಪಡೀಲ್, ಶಕುಂತಲಾ ಶೆಟ್ಟಿ ಇದ್ದರು.