<p><strong>ಮಂಗಳೂರು:</strong> ಕೇಂದ್ರ ಸರ್ಕಾರ ರೈತ ವಿರೋಧಿ ಕಾಯ್ದೆಗಳನ್ನು ಕೈಬಿಡಬೇಕು ಎಂದು ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.</p>.<p>ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜ ಮಾತನಾಡಿ, ಕೇಂದ್ರ ಜಾರಿಗೆ ತಂದ ತಿದ್ದುಪಡಿ ಕಾಯ್ದೆಗಳು ರೈತ ವಿರೋಧಿ ಆಗಿವೆ. ಅದು ರೈತರ ಪಾಲಿಗೆ ಮರಣ ಶಾಸನ ಆಗಲಿದೆ. ಈ ಕಾಯ್ದೆಗಳನ್ನು ಕೂಡಲೇ ಹಿಂಪಡೆಯಬೇಕು. ಕೇಂದ್ರವು ದೇಶದ್ರೋಹಿ ವರ್ತನೆ ತೋರಬಾರದು ಎಂದು ಆಗ್ರಹಿಸಿದರು.</p>.<p>ಮಾಜಿ ಶಾಸಕ ಜೆ.ಆರ್.ಲೋಬೊ, ಮುಖಂಡರಾದ ವಿಶ್ವಾಸ್ ದಾಸ್, ಸುಧೀರ್ ಟಿ.ಕೆ. ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಕೇಂದ್ರ ಸರ್ಕಾರ ರೈತ ವಿರೋಧಿ ಕಾಯ್ದೆಗಳನ್ನು ಕೈಬಿಡಬೇಕು ಎಂದು ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.</p>.<p>ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜ ಮಾತನಾಡಿ, ಕೇಂದ್ರ ಜಾರಿಗೆ ತಂದ ತಿದ್ದುಪಡಿ ಕಾಯ್ದೆಗಳು ರೈತ ವಿರೋಧಿ ಆಗಿವೆ. ಅದು ರೈತರ ಪಾಲಿಗೆ ಮರಣ ಶಾಸನ ಆಗಲಿದೆ. ಈ ಕಾಯ್ದೆಗಳನ್ನು ಕೂಡಲೇ ಹಿಂಪಡೆಯಬೇಕು. ಕೇಂದ್ರವು ದೇಶದ್ರೋಹಿ ವರ್ತನೆ ತೋರಬಾರದು ಎಂದು ಆಗ್ರಹಿಸಿದರು.</p>.<p>ಮಾಜಿ ಶಾಸಕ ಜೆ.ಆರ್.ಲೋಬೊ, ಮುಖಂಡರಾದ ವಿಶ್ವಾಸ್ ದಾಸ್, ಸುಧೀರ್ ಟಿ.ಕೆ. ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>