ವಿಟ್ಲ - ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜಾರಾಮ್ ಕೆ.ವಿ., ಚುನಾವಣಾ ಉಸ್ತುವಾರಿಗಳಾದ ಪ್ರವೀಣ್ ಚಂದ್ರ ಆಳ್ವ, ಮುರಳೀಧರ ರೈ. ಮಠಂತಬೆಟ್ಟು, ಎಂ.ಎಸ್ ಮಹಮ್ಮದ್, ಚಂದ್ರ ಹಾಸ ಕರ್ಕೇರ, ಕೆಪಿಸಿಸಿ ಸಂಯೋಜಕ ಚಿತ್ತರಂಜನ್ ಶೆಟ್ಟಿ, ಮುಖಂಡರಾದ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಉಮಾನಾಥ ಶೆಟ್ಟಿ, ಕೆಪಿಸಿಸಿ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಲ್ಲಿಕಾ ಪ್ರಶಾಂತ್ ಪಕ್ಕಳ, ಜಿಲ್ಲಾ ಕಾಂಗ್ರೆಸ್ ಸೇವಾದಳದ ಅಧ್ಯಕ್ಷ ಜೋಕಿಂ ಡಿಸೋಜ, ಮಾಜಿ ಜಿಲ್ಲಾ ಎನ್ಎಸ್ಯುಐ ಅಧ್ಯಕ್ಷ ಅಲ್ತಾಫ್ ಇದ್ದರು.