ಲೇಡಿಹಿಲ್ ವೃತ್ತಕ್ಕೆ ನಾರಾಯಣ ಗುರುಗಳ ಹೆಸರನ್ನಿಡಲು ಮುಂದಾಗ ಮೊದಲು ವಿರೋಧಿಸಿದ್ದೇ ಕಾಂಗ್ರೆಸ್ನ ಪದ್ಮರಾಜ್ ಆರ್ ಮತ್ತು ಮಾಜಿ ಶಾಸಕ ಜೆ.ಆರ್.ಲೋಬೊ. ಇವರೆಲ್ಲ ಯಾವ ನೈತಿಕತೆಯಿಂದ ಗುರುಗಳ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಹರಿಕೃಷ್ಣ ಬಂಟ್ವಾಳ ಪ್ರಶ್ನಿಸಿದರು. ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದಶಿ ರಾಮದಾಸ್ ಬಂಟ್ವಾಳ, ಪ್ರಮುಖರಾದ ಕೊರಗಪ್ಪ, ರಾಧಾಕೃಷ್ಣ, ಜಯಶ್ರೀ ಕರ್ಕೇರ ಇದ್ದರು.