ಕಾರ್ಯಕ್ರಮವನ್ನು ಧರ್ಮದರ್ಶಿ ಹರಿಕೃಷ್ಣ ಪುನರೂರು ಉದ್ಘಾಟಿಸಿದರು. ಪುಟ್ಟಣ್ಣ ಕುಲಾಲ್ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಅಣ್ಣಯ್ಯ ಕುಲಾಲ್ ಅಧ್ಯಕ್ಷತೆ ವಹಿಸಿದ್ದರು. ಲೆಕ್ಕಪರಿಶೋಧಕ ಎಸ್.ಎನ್.ನಾಯಕ್, ಉದ್ಯಮಿ ದಿನೇಶ್ ಪೈ, ಶಿರಸಿಯ ಯಕ್ಷಗಾನ ಕಲಾಮೇಳದ ವ್ಯವಸ್ಥಾಪಕ ಕೇಶವ ಹೆಗಡೆ ಮಂಗಳೂರು, ಸುಧಾಕರ ರಾವ್ ಪೇಜಾವರ, ರವಿ ಅಲೆವೂರಾಯ ಉಪಸ್ಥಿತರಿದ್ದರು.