ಸುಳ್ಯ ವಿಧಾಸಭಾ ಕ್ಷೇತ್ರದ ಕಾಂಗ್ರೆಸ್ ಉಸ್ತುವಾರಿ ಕೃಷ್ಣಪ್ಪ, ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ಕೆಪಿಸಿಸಿ ಸದಸ್ಯರಾದ ಡಾ.ರಘು, ಕೆ.ಪಿ. ಥಾಮಸ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಪಿ.ಪಿ.ವರ್ಗೀಸ್, ಸರ್ವೋತ್ತಮ, ಕಡಬ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಅಭಿಲಾಷ್, ಸತೀಶ್ ನಾಕ್, ಹನೀಫ್ ಕೆ.ಎಂ, ಅಶ್ರಫ್ ಶೇಡಿಗುಂಡಿ ಇದ್ದರು.