ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ಗೆ ಮತ್ತೊಂದು ಬಲಿ?: ದಕ್ಷಿಣ ಕನ್ನಡ ಜಿಲ್ಲೆ ವೇಣೂರಿನ ವ್ಯಕ್ತಿ ಸಾವು

Last Updated 25 ಮೇ 2020, 8:14 IST
ಅಕ್ಷರ ಗಾತ್ರ

ಮಂಗಳೂರು: ಬೆಳ್ತಂಗಡಿ ತಾಲ್ಲೂಕಿನ ವೇಣೂರಿನ ವ್ಯಕ್ತಿಯೊಬ್ಬರು (45 ವರ್ಷ) ಮೃತಪಟ್ಟಿದ್ದು, ಕೋವಿಡ್-19 ಸೋಂಕು ಕಾರಣ ಎನ್ನಲಾಗಿದೆ.

ಹೃದಯದ ಕಾಯಿಲೆಗೆ ಸಂಬಂಧಿಸಿ ಚಿಕಿತ್ಸೆಗೆಂದು ಇವರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಅವರು ಮೃತಪಟ್ಟಿದ್ದಾರೆ. ಅವರ ಗಂಟಲು ದ್ರವವನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಸೋಂಕು ಇರುವುದು ದೃಢಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT