ಪಾಲಿಕೆ ಸದಸ್ಯೆ ವನಿತಾ ಪ್ರಸಾದ್, ಅಧ್ಯಕ್ಷತೆ ವಹಿಸಿದ್ದ ಶಕ್ತಿ ಸಂಸ್ಥೆಯ ಅಧ್ಯಕ್ಷ ಕೆ.ಸಿ ನಾಯಕ್ ಮಾತನಾಡಿದರು. ಕೋವಿಡ್ ಜಾಗೃತ ದಳದ ಅಧಿಕಾರಿ ಡಾ. ಜಗದೀಶ ಕೆ., ಕಸ್ಟಮ್ಸ್ನ ಉಪ ಆಯುಕ್ತ ಪ್ರವೀಣ್ ಕಂಡಿ, ಸಹಾಯಕ ಆಯುಕ್ತ ರಮೇಶ್ಚಂದ್ರ, ಪ್ರಧಾನ ಲೆಕ್ಕಾಧಿಕಾರಿ ಹೀರೆಸ್ವಾಮಿ, ದತ್ತನಗರ ನಾಗರಿಕ ಸಮಿತಿ ಅಧ್ಯಕ್ಷ ವಿನಯ ಕುಮಾರ್, ಕಾರ್ಯದರ್ಶಿ ಹರೀಶ ಗೌಡ, ಶಕ್ತಿ ಸಂಸ್ಥೆಯ ರಮೇಶ ಕೆ., ಪ್ರಖ್ಯಾತ್ ರೈ, ವಿದ್ಯಾ ಕಾಮತ್ ಜಿ., ನೀಮಾ ಸಕ್ಸೇನಾ ವೇದಿಕೆಯಲ್ಲಿದ್ದರು.