<p><strong>ಮಂಗಳೂರು:</strong> ಮೃತಪಟ್ಟ ಇಬ್ಬರಲ್ಲಿ ಕೊರೊನಾ ಸೋಂಕು ಇರುವುದು ಗುರುವಾರದ ಪರೀಕ್ಷೆಯಲ್ಲಿ ದೃಢಪಟ್ಟಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಾವಿನ ಸಂಖ್ಯೆಯು 700ಕ್ಕೆ ತಲುಪಿದೆ.</p>.<p>54 ಮಂದಿಯಲ್ಲಿ ಸೋಂಕು ಇರುವುದು ಗುರುವಾರದ ಪರೀಕ್ಷೆಯಲ್ಲಿ ಖಚಿತಗೊಂಡಿದ್ದು, ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 31,438ಕ್ಕೇರಿದೆ.</p>.<p>ಸೋಂಕಿತ 54 ಮಂದಿ ಗುರುವಾರ ಗುಣಮುಖರಾಗಿದ್ದು, ಒಟ್ಟು ಗುಣಮುಖರ ಸಂಖ್ಯೆಯು 30,073ಕ್ಕೆ ತಲುಪಿದೆ. ಸಕ್ರಿಯ ಪ್ರಕರಣಗಳು 665 ಇವೆ.</p>.<p><strong>ಮಾಸ್ಕ್ ಉಲ್ಲಂಘನೆ:</strong>ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ತನಕ 13,493 ಮಾಸ್ಕ್ ಉಲ್ಲಂಘನೆ ಪ್ರಕರಣಗಳು ದಾಖಲಾಗಿದ್ದು, ₹14.59 ಲಕ್ಷ ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.</p>.<p><strong>ಕಾಸರಗೋಡು ಜಿಲ್ಲೆ: </strong>ನೆರೆಯ ಕಾಸರಗೋಡು ಜಿಲ್ಲೆಯಲ್ಲಿ 145 ಮಂದಿಯಲ್ಲಿ ಕೊರೊನಾ ಸೋಂಕು ಇರುವುದುಗುರುವಾರದ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಸೋಂಕಿತರಾಗಿದ್ದ 146 ಮಂದಿ ಗುಣಮುಖರಾಗಿದ್ದಾರೆ. ಸದ್ಯ 1,186 ಸಕ್ರಿಯ ಪ್ರಕರಣಗಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಮೃತಪಟ್ಟ ಇಬ್ಬರಲ್ಲಿ ಕೊರೊನಾ ಸೋಂಕು ಇರುವುದು ಗುರುವಾರದ ಪರೀಕ್ಷೆಯಲ್ಲಿ ದೃಢಪಟ್ಟಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಾವಿನ ಸಂಖ್ಯೆಯು 700ಕ್ಕೆ ತಲುಪಿದೆ.</p>.<p>54 ಮಂದಿಯಲ್ಲಿ ಸೋಂಕು ಇರುವುದು ಗುರುವಾರದ ಪರೀಕ್ಷೆಯಲ್ಲಿ ಖಚಿತಗೊಂಡಿದ್ದು, ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 31,438ಕ್ಕೇರಿದೆ.</p>.<p>ಸೋಂಕಿತ 54 ಮಂದಿ ಗುರುವಾರ ಗುಣಮುಖರಾಗಿದ್ದು, ಒಟ್ಟು ಗುಣಮುಖರ ಸಂಖ್ಯೆಯು 30,073ಕ್ಕೆ ತಲುಪಿದೆ. ಸಕ್ರಿಯ ಪ್ರಕರಣಗಳು 665 ಇವೆ.</p>.<p><strong>ಮಾಸ್ಕ್ ಉಲ್ಲಂಘನೆ:</strong>ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ತನಕ 13,493 ಮಾಸ್ಕ್ ಉಲ್ಲಂಘನೆ ಪ್ರಕರಣಗಳು ದಾಖಲಾಗಿದ್ದು, ₹14.59 ಲಕ್ಷ ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.</p>.<p><strong>ಕಾಸರಗೋಡು ಜಿಲ್ಲೆ: </strong>ನೆರೆಯ ಕಾಸರಗೋಡು ಜಿಲ್ಲೆಯಲ್ಲಿ 145 ಮಂದಿಯಲ್ಲಿ ಕೊರೊನಾ ಸೋಂಕು ಇರುವುದುಗುರುವಾರದ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಸೋಂಕಿತರಾಗಿದ್ದ 146 ಮಂದಿ ಗುಣಮುಖರಾಗಿದ್ದಾರೆ. ಸದ್ಯ 1,186 ಸಕ್ರಿಯ ಪ್ರಕರಣಗಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>