ಯುವ ನಾಯಕ ಸಂತೋಷ್ ಬಜಾಲ್ ಮಾತನಾಡಿದರು. ವಾಸುದೇವ ಉಚ್ಚಿಲ್, ಡಿವೈಎಫ್ಐ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಕೆ.ಇಮ್ತಿಯಾಜ್, ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಭಾರತಿ ಬೋಳಾರ, ಸಿಪಿಎಂ ನಗರ ಮುಖಂಡರಾದ ಸುರೇಶ್ ಬಜಾಲ್, ದಿನೇಶ್ ಶೆಟ್ಟಿ, ಸಿಐಟಿಯು ನಾಯಕರಾದ ಸ್ಟಾನ್ಲಿ ನೊರೊನ್ಹ, ಅನ್ಸಾರ್, ಸಂತೋಷ್ ಆರ್.ಎಸ್., ಹರೀಶ್ ಪೂಜಾರಿ, ದಲಿತ ಹಕ್ಕುಗಳ ಸಮಿತಿಯ ಪ್ರಶಾಂತ್ ಉರ್ವ ಸ್ಟೋರ್, ರಘುವೀರ್, ಕೃಷ್ಣ ಭಾಗವಹಿಸಿದ್ದರು.