ಸಿಐಡಿ ಅರಣ್ಯ ಘಟಕ ಬೆಂಗಳೂರು ಎಡಿಜಿಪಿ ಡಾ. ರವಿಂದ್ರನಾಥನ್, ಸಿಐಡಿ ಅರಣ್ಯ ಘಟಕ ಮಂಗಳೂರು ಎಸ್.ಪಿ. ಸುರೇಶ್ ಬಾಬು, ಮಂಗಳೂರು ವಿಶೇಷ ಪೊಲೀಸ್ ಅರಣ್ಯ ಸಂಚಾರಿ ದಳ ಪಿಎಸ್ಐ ಪುರುಷೋತ್ತಮ್ ಎ. ಮಾರ್ಗದರ್ಶನದಲ್ಲಿ ಸಿಬ್ಬಂದಿ ಜಗನ್ನಾಥ್ ಶೆಟ್ಟಿ, ಪ್ರವೀಣ್, ಉದಯ್ ನಾಯಕ್, ಮಹೇಶ್ ಟಿ., ದೇವರಾಜ ಎಚ್., ಸುಂದರ ಶೆಟ್ಟಿ ಹಾಗೂ ಬೆಳ್ತಂಗಡಿ ವಲಯ ಅರಣ್ಯಾಕಾರಿ ಸುಬ್ಬಯ್ಯ ನಾಯ್ಕ್ ಹಾಗೂ ಸಿಬ್ಬಂದಿ, ಪುತ್ತೂರು ಅರಣ್ಯ ಸಂಚಾರಿ ದಳ ಸಿಬ್ಬಂದಿ ಪಾಲ್ಗೊಂಡಿದ್ದರು.