ಗುರುವಾರ, 30 ಅಕ್ಟೋಬರ್ 2025
×
ADVERTISEMENT
ADVERTISEMENT

ಧರ್ಮಸ್ಥಳ ಪ್ರಕರಣ: ಎಸ್‌ಐಟಿ ತಲುಪಿದ ಎಫ್‌ಎಸ್ಎಲ್ ವರದಿ?

Published : 30 ಅಕ್ಟೋಬರ್ 2025, 6:05 IST
Last Updated : 30 ಅಕ್ಟೋಬರ್ 2025, 6:05 IST
ಫಾಲೋ ಮಾಡಿ
Comments
ವಿಚಾರಣೆಗ ಹಾಜರಾಗದ ನಾಲ್ವರು
ಪ್ರಕರಣದ ಸಾಕ್ಷಿ ದೂರುದಾರನಿಗೆ ಆಶ್ರಯ ನೀಡಿದ್ದ ಮಹೇಶ್‌ ಶೆಟ್ಟಿ ತಿಮರೋಡಿ, ಗಿರೀಶ್‌ ಮಟ್ಟಣ್ಣವರ್‌, ವಿಠಲ ಗೌಡ ಹಾಗೂ ಜಯಂತ್ ಟಿ. ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ನೋಟಿಸ್ ಜಾರಿಗೊಳಿಸಿತ್ತು. ವಿಚಾರಣೆಗೆ ಹಾಜರಾಗಲು ಕಾಲಾವಕಾಶ ಕೋರಿ ವಕೀಲರ ಮೂಲಕ ಮನವಿ ಸಲ್ಲಿಸಿದ್ದ ಈ ನಾಲ್ವರು ಇನ್ನೂ ವಿಚಾರಣೆ ಸಲುವಾಗಿ ಎಸ್ಐಟಿಯ ಬೆಳ್ತಂಗಡಿ ಕಚೇರಿಗೆ ಹಾಜರಾಗಿಲ್ಲ. ‘ಈ ನಾಲ್ವರು ಶೀಘ್ರವೇ ಎಸ್‌ಐಟಿ ಕಚೇರಿಗೆ ವಿಚಾರಣೆಗೆ ಹಾಜರಾಗುವ ನಿರೀಕ್ಷೆ ಇದೆ. ಅವರು ಬಾರದೇ ಇದ್ದರೆ, ಮತ್ತೊಮ್ಮೆ ನೋಟಿಸ್ ಜಾರಿಗೊಳಿಸಲಾಗುತ್ತದೆ’ ಎಂದು ಎಸ್‌ಐಟಿ ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT