ಈ ರೀತಿಯ ವೆಬ್ಸೈಟ್ಗಳು ಯುವ ಪೀಳಿಗೆಗೆ ಆತ್ಮಹತ್ಯೆ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ ಎಂದರು.ಶಾಸಕ ಡಿ. ವೇದವ್ಯಾಸ ಕಾಮತ್, ಸಂಗೀತ ನಿರ್ದೇಶಕ ಗುರುಕಿರಣ್, ಸೇಂಟ್ ಅಲೋಶಿಯಸ್ ಕಾಲೇಜು ಪ್ರಾಂಶುಪಾಲ ಫಾ.ಡಾ. ಪ್ರವೀಣ್ ಮಾರ್ಟಿಸ್, ಅಭಯ ಆಸ್ಪತ್ರೆ ಅಧ್ಯಕ್ಷ ಡಾ.ಎ. ಜಗದೀಶ್, ಫಾ.ಮೆಲ್ವಿನ್ ಪಿಂಟೊ ಇದ್ದರು.