<p><strong>ಉಜಿರೆ</strong>: ಧ್ಯಾನವು ಉನ್ನತ ಸಾಧನೆಗೆ ನೆರವಾಗುತ್ತದೆ. ಎಲ್ಲ ಸಮಸ್ಯೆಗಳೂ ಪರಿಹಾರವಾಗುತ್ತವೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.</p>.<p>ಬೆಂಗಳೂರಿನ ವಿಶ್ವ ಚೈತನ್ಯ ಕ್ವಾಂಟಮ್ ಫೌಂಡೇಷನ್ ನೇತೃತ್ವದಲ್ಲಿ ಧರ್ಮಸ್ಥಳದಲ್ಲಿ ಹಮ್ಮಿಕೊಂಡಿದ್ದ ಧ್ಯಾನ ಮಹಾಯಜ್ಞದ ಸಮಾರೋಪದಲ್ಲಿ ಅವರು ಮಾತನಾಡಿದರು.</p>.<p>ಸಾಯಿಕೀರ್ತಿನಾಥ ಸ್ವಾಮೀಜಿ, ಪ್ರಕಾಶಬಾಬು, ವಿನುತಾ ಕೆ., ಶಿವರಾಮಪ್ಪ, ಶ್ರೀನಿವಾಸ್, ಮನೋರಮಾ, ದಿವ್ಯಾ, ಬ್ರಹ್ಮರ್ಷಿ ಪ್ರೇಮನಾಥ್, ಪದ್ಮಾ, ವಿಶಾಲಾಕ್ಷಿ, ಯೋಗಮಿತ್ರ ಸುಬ್ಬು ಭಯ್ಯ, ಲಿಂಗನಗೌಡ ಬಳ್ಳಾರಿ, ಧರ್ಮಸ್ಥಳದ ಶಾಂತಿವನ ಟ್ರಸ್ಟ್ನ ಯೋಗ ನಿರ್ದೇಶಕ ಡಾ.ಶಶಿಕಾಂತ ಜೈನ್ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಜಿರೆ</strong>: ಧ್ಯಾನವು ಉನ್ನತ ಸಾಧನೆಗೆ ನೆರವಾಗುತ್ತದೆ. ಎಲ್ಲ ಸಮಸ್ಯೆಗಳೂ ಪರಿಹಾರವಾಗುತ್ತವೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.</p>.<p>ಬೆಂಗಳೂರಿನ ವಿಶ್ವ ಚೈತನ್ಯ ಕ್ವಾಂಟಮ್ ಫೌಂಡೇಷನ್ ನೇತೃತ್ವದಲ್ಲಿ ಧರ್ಮಸ್ಥಳದಲ್ಲಿ ಹಮ್ಮಿಕೊಂಡಿದ್ದ ಧ್ಯಾನ ಮಹಾಯಜ್ಞದ ಸಮಾರೋಪದಲ್ಲಿ ಅವರು ಮಾತನಾಡಿದರು.</p>.<p>ಸಾಯಿಕೀರ್ತಿನಾಥ ಸ್ವಾಮೀಜಿ, ಪ್ರಕಾಶಬಾಬು, ವಿನುತಾ ಕೆ., ಶಿವರಾಮಪ್ಪ, ಶ್ರೀನಿವಾಸ್, ಮನೋರಮಾ, ದಿವ್ಯಾ, ಬ್ರಹ್ಮರ್ಷಿ ಪ್ರೇಮನಾಥ್, ಪದ್ಮಾ, ವಿಶಾಲಾಕ್ಷಿ, ಯೋಗಮಿತ್ರ ಸುಬ್ಬು ಭಯ್ಯ, ಲಿಂಗನಗೌಡ ಬಳ್ಳಾರಿ, ಧರ್ಮಸ್ಥಳದ ಶಾಂತಿವನ ಟ್ರಸ್ಟ್ನ ಯೋಗ ನಿರ್ದೇಶಕ ಡಾ.ಶಶಿಕಾಂತ ಜೈನ್ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>