ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ, ಕಿಯೋನಿಕ್ಸ್ ಅಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸುದರ್ಶನ್ ಎಂ, ಪಂಜಿಕಲ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಸಂಜೀವ ಪೂಜಾರಿ, ಬೂಡ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ, ಕೆಯುಡಬ್ಲ್ಯುಎಸ್ ನಿರ್ದೇಶಕಿ ಸುಲೋಚನಾ ಜಿ.ಕೆ.ಭಟ್, ಬಿಜೆಪಿ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ, ಸ್ಥಾಪಕ ಶಿಕ್ಷಕ ಸಂಜೀವ ಗೌಡ, ತಹಶೀಲ್ದಾರ್ ರಶ್ಮಿ ಎಸ್.ಆರ್, ಕ್ಷೇತ್ರ ಶಿಕ್ಷಣಾಧಿಕಾರಿ ಜ್ಙಾನೇಶ್, ಎಂಆರ್ಪಿಎಲ್ ಮ್ಯಾನೇಜರ್ ಸಂಪತ್, ಪ್ರಮುಖರಾದ ಜಗನ್ನಾಥ ಬಂಗೇರ ನಿರ್ಮಾಲ್, ಡೊಂಬಯ್ಯ ಅರಳ, ಸುದರ್ಶನ್ ಬಜ ಇದ್ದರು.