ಕಲ್ಲಡ್ಕ ಅನುಗ್ರಹ ಮಹಿಳಾ ಕಾಲೇಜಿನ ಯಾಸಿನ್ ಬೇಗ್, ಎಸ್ಡಿಎಂಸಿ ಸಮನ್ವಯ ವೇದಿಕೆ ಜಿಲ್ಲಾ ಅಧ್ಯಕ್ಷ ಮೊಯ್ದಿನ್ ಕುಟ್ಟಿ, ಉಪಾಧ್ಯಕ್ಷ ಉಮ್ಮರ್ ಫಾರೂಕ್, ಸಿ.ಆರ್.ಪಿ ಬಿಂದು ಬಿ.ಜೆ, ವಿಟ್ಲ ಪಟ್ಟಣ ಪಂಚಾಯಿತಿ ಸದಸ್ಯರಾದ ಅಬ್ದುಲ್ ರಹಿಮಾನ್ ನೆಲ್ಲಿಗುಡ್ಡೆ, ವಿ.ಕೆ.ಎಂ. ಅಶ್ರಫ್, ಲತಾ ಅಶೋಕ್, ಡೀಕಯ್ಯ, ಬೊಳಂತಿಮೊಗರು ವೆಲ್ಫೇರ್ ಟ್ರಸ್ಟ್ ಅಧ್ಯಕ್ಷ ವಿ. ಅಬ್ದುಲ್ ರಹಿಮಾನ್, ಶಾಲಾ ಮುಖ್ಯಶಿಕ್ಷಕ ಉದಯ ವಿ, ಎಸ್ಡಿಎಂಸಿ ಅಧ್ಯಕ್ಷ ಕೆ.ಎ ಮಹಮ್ಮದ್ ಇದ್ದರು.