ಬಂಟ್ವಾಳ ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಅರುಣ್ ರೋಷನ್ ಡಿಸೋಜ, ಸ್ಕ್ಯಾಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ, ಕೆಎಂಎಫ್ ನಿರ್ದೇಶಕ ಸುಧಾಕರ ರೈ, ಸವಿತಾ ಶೆಟ್ಟಿ, ನೇರಳಕಟ್ಟೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪುಷ್ಪರಾಜ್ ಚೌಟ, ಬಂಟ್ವಾಳ ಸಹಕಾರ ಭಾರತಿ ಅಧ್ಯಕ್ಷ ವಿಶ್ವನಾಥ ಎಂ, ಬೂಡ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ, ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸದಸ್ಯೆ ಸುಲೋಚನಾ ಜಿ.ಕೆ.ಭಟ್, ಹಿರಿಯ ಸಹಕಾರಿ ಸುಂದರ ಭಂಡಾರಿ ರಾಯಿ ಇದ್ದರು.