ಸಂಘದ ನಿರ್ದೇಶಕ ವಿಶ್ವನಾಥ ಕೆ.ಟಿ. ಗೌರವ ಡಾಕ್ಟರೇಟ್ ಪದವಿ ಪಡೆದಿರುವ ಪ್ರಯುಕ್ತ ಅವರನ್ನು ಸನ್ಮಾನಿಸಲಾಯಿತು. ಎಸ್ಸಿಡಿಸಿಸಿ ಬ್ಯಾಂಕ್ ಮುಖ್ಯಕಾರ್ಯ ನಿರ್ವಾಹಣಾಧಿಕಾರಿ ರವೀಂದ್ರ ಬಿ, ಸಂಘದ ಉಪಾಧ್ಯಕ್ಷ ದಿವಾಕರ ಶೆಟ್ಟಿ, ನಿರ್ದೇಶಕರಾದ ಪುಷ್ಪರಾಜ್ ಎಂ.ಎಸ್. ರಾಘವ ಆರ್ . ಉಚ್ಚಿಲ್, ಶುಭಲಕ್ಷ್ಮಿ ವಿ. ರೈ, ವಿಶ್ವೇಶ್ವರ ಐತಾಳ್ , ಜಯಪ್ರಕಾಶ್ ರೈ ಸಿ., ವಿಶ್ವನಾಥ ಕೆ ಟಿ, ಶಿವಾನಂದ ಪಿ., ಗಿರಿಧರ್, ಅರುಣ್ ಕುಮಾರ್, ವಿಶ್ವನಾಥ್ ಅಮೀನ್, ಮೋಹನ್ ಎನ್., ಚಂದ್ರಕಲಾ, ಗೀತಾಕ್ಷಿ, ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಸತೀಶ್ ಪೂಜಾರಿ ಇದ್ದರು.