ಗರಡಿಯ ಕೆಲಸ ಕಾರ್ಯಗಳಲ್ಲಿ ವಿವಿಧ ರೀತಿಯಲ್ಲಿ ಸಹಕರಿಸಿದ ಪ್ರಕಾಶ್ ಭಟ್, ಕೊರಗಪ್ಪ ಪೂಜಾರಿ ಕೊಡಿಬಾಳೆ, ಅನಂತರಾಜ್ ಜೈನ್ ಅಂತರಗುತ್ತು, ಶಶಿಕಾಂತ್ ಜೈನ್ ಮುಂಡಾಜೆಗುತ್ತು, ಲಿಂಗಪ್ಪ ಬಂಗೇರ ಕೆಂಪನೊಟ್ಟು, ಅಚ್ಯುತ ಪೂಜಾರಿ ಕೊಡಿಬಾಳೆಗುತ್ತು, ನಾರಾಯಣ ಪೂಜಾರಿ ಹೊಸ್ಮಾರು, ಡಾ.ಎನ್.ಎಂ. ತುಳುಪುಳೆ, ವಾಸು ಪೂಜಾರಿ, ಜಗದೀಶ್ ಪೂಜಾರಿ ಹಾಗೂ ಇತರ ದಾನಿಗಳನ್ನು ಸನ್ಮಾನಿಸಲಾಯಿತು.