ವಿಧಾನಸಭೆಯಲ್ಲಿ ಪ್ರತಿಪಕ್ಷ ಉಪನಾಯಕ ಯು.ಟಿ. ಖಾದರ್, ಮಾಜಿ ಸಚಿವರಾದ ರಮಾನಾಥ ರೈ, ಅಭಯಚಂದ್ರ ಜೈನ್, ಮಾಜಿ ಶಾಸಕರಾದ ಶಕುಂತಳಾ ಶೆಟ್ಟಿ, ಜೆ.ಆರ್.ಲೋಬೊ, ಮೊಯ್ದಿನ್ ಬಾವ, ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ, ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಮುಖಂಡರಾದ ಹರೀಶ್ ಕುಮಾರ್, ಕೋಡಿಜಾಲ್ ಇಬ್ರಾಹಿಂ, ಕಣಚೂರು ಮೋನು, ಪ್ರಶಾಂತ್ ಕಾಜವ, ಸದಾಶಿವ ಉಳ್ಳಾಲ, ನಿಖೇತ್ ರಾಜ್ ಮೌರ್ಯ, ಹರ್ಷ ರಾಜ್ ಮುದ್ಯ, ಮಹಮ್ಮದ್ ಮೋನು, ಇನಾಯತ್ ಅಲಿ, ಶಶಿಧರ್ ಹೆಗ್ಡೆ, ಶಾಹುಲ್ ಹಮೀದ್, ಹರೇಕಳ ಗ್ರಾಮ ಪಂಚಾಯತಿ ಅಧ್ಯಕ್ಷ ಬದ್ರುದ್ದೀನ್ ಹರೇಕಳ, ಮಹಮ್ಮದ್ ಮುಸ್ತಫಾ ಹರೇಕಳ ಇದ್ದರು. ಮಮತಾ ಡಿ.ಎಸ್.ಗಟ್ಟಿ ಸ್ವಾಗತಿಸಿದರು.