ದೈವಸ್ಥಾನದ ಅಧ್ಯಕ್ಷ ಜಯಾನಂದ ಕೋಟ್ಯಾನ್, ಉಪಾಧ್ಯಕ್ಷ ಬಾಬು ಬೆಳ್ಚಡ, ಅರ್ಚಕ ಪ್ರಕಾಶ್ ಸಾಲ್ಯಾನ್, ಖಜಾಂಚಿ ವೆಂಕಪ್ಪ, ಬಾರ್ಕೂರು ಕಚ್ಚೂರು ಮಾಲ್ತಿದೇವಿ ದೇವಸ್ಥಾನದ ಬಬ್ಬುಸ್ವಾಮಿ ಮೂಲಕ್ಷೇತ್ರದ ಅಧ್ಯಕ್ಷ ಶಿವಪ್ಪ ನಂತೂರು, ಉದ್ಯಮಿ ಉದಯ ಕುಮಾರ್ ಸಜಿಪ, ಕೆನರಾ ಬ್ಯಾಂಕ್ನ ವ್ಯವಸ್ಥಾಪಕ ಸೀತಾರಾಮ ಕೋಡಿಕಲ್, ಸಮಿತಿಯ ಆಡಳಿತ ಮಂಡಳಿಯ ಪದಾಧಿಕಾರಿಗಳು, ಸಮಿತಿಯ ಸದಸ್ಯರು ಇದ್ದರು.