ಹೋರಾಟ ಸಮಿತಿಯ ಗೌರವಾಧ್ಯಕ್ಷ ಅಣ್ಣಾ ವಿನಯಚಂದ್ರ, ಸಂಚಾಲಕ ಲಕ್ಷ್ಮೀಶ ಗಬ್ಲಡ್ಕ, ಉಪಾಧ್ಯಕ್ಷರಾದ ಝೇವಿಯರ್ ಡಿಸೋಜ, ರೂಪೇಶ್ ರೈ ಅಲಿಮಾರ್, ವಿಶ್ವಪ್ರಸಾದ್ ಸೇಡಿಯಾಪು, ರಾಜ್ಯ ದಾರಿಮೀಸ್ ಒಕ್ಕೂಟದ ಅಧ್ಯಕ್ಷ ಎಸ್.ಬಿ. ಮುಹಮ್ಮದ್ ದಾರಿಮಿ, ಹೋರಾಟ ಸಮಿತಿಯ ಕಾರ್ಯಕಾರಿ ಸಮಿತಿ ಸದಸ್ಯರಾದ ಪುತ್ತೂರು ವರ್ತಕರ ಸಂಘದ ಅಧ್ಯಕ್ಷ ಜೋನ್ ಕುಟಿನ್ಹೊ, ಕಾರ್ಯದರ್ಶಿ ಉಲ್ಲಾಸ್ ಪೈ, ನಗರಸಭಾ ಮಾಜಿ ಅಧ್ಯಕ್ಷೆ ಜಯಂತಿ ಬಲ್ನಾಡು, ಮೌರಿಸ್ ಮಸ್ಕರೇನಸ್, ಅಮಳ ರಾಮಚಂದ್ರ, ಬಾಲಕೃಷ್ಣ ಗೌಡ ಕೆಮ್ಮಾರ, ಡಾ.ಬಿ.ಕೆ.ವಿಶುಕುಮಾರ್, ಎಚ್. ಮಹಮ್ಮದ್ ಅಲಿ, ಸುಭಾಶ್ ರೈ ಬೆಳ್ಳಿಪ್ಪಾಡಿ, ಸಂತೋಷ್ ರೈ ಚಿಲ್ಮೆತ್ತಾರು ಇದ್ದರು.