<p><strong>ಉಜಿರೆ</strong>: ಚಿಕ್ಕೋಡಿಯ ಕಾಮಕುಮಾರ ನಂದಿ ಮುನಿಮಹಾರಾಜರ ಹತ್ಯೆ ಬಗ್ಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರು ಖೇದ ವ್ಯಕ್ತಪಡಿಸಿದ್ದಾರೆ.</p>.<p>ರಾಜ್ಯದಲ್ಲಿ ದಿಗಂಬರ ಮುನಿಗಳ ಹತ್ಯೆಯಾಗಿರುವುದು ಇದೇ ಮೊದಲು. ಆರೋಪಿಗಳನ್ನು ಬಂಧಿಸಿದ ಪೊಲೀಸರನ್ನು ಹೆಗ್ಗಡೆಯವರು ಅಭಿನಂದಿಸಿದ್ದಾರೆ.</p>.<p>ಕಾರ್ಕಳ, ಮೂಡುಬಿದಿರೆ, ನರಸಿಂಹರಾಜಪುರ ಮತ್ತು ಹೊಂಬುಜ ಜೈನಮಠದ ಭಟ್ಟಾರಕರೂ ಕೃತ್ಯದ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ.</p>.<p>ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹತ್ಯೆಯನ್ನು ಖಂಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಜಿರೆ</strong>: ಚಿಕ್ಕೋಡಿಯ ಕಾಮಕುಮಾರ ನಂದಿ ಮುನಿಮಹಾರಾಜರ ಹತ್ಯೆ ಬಗ್ಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರು ಖೇದ ವ್ಯಕ್ತಪಡಿಸಿದ್ದಾರೆ.</p>.<p>ರಾಜ್ಯದಲ್ಲಿ ದಿಗಂಬರ ಮುನಿಗಳ ಹತ್ಯೆಯಾಗಿರುವುದು ಇದೇ ಮೊದಲು. ಆರೋಪಿಗಳನ್ನು ಬಂಧಿಸಿದ ಪೊಲೀಸರನ್ನು ಹೆಗ್ಗಡೆಯವರು ಅಭಿನಂದಿಸಿದ್ದಾರೆ.</p>.<p>ಕಾರ್ಕಳ, ಮೂಡುಬಿದಿರೆ, ನರಸಿಂಹರಾಜಪುರ ಮತ್ತು ಹೊಂಬುಜ ಜೈನಮಠದ ಭಟ್ಟಾರಕರೂ ಕೃತ್ಯದ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ.</p>.<p>ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹತ್ಯೆಯನ್ನು ಖಂಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>