ಎಸ್ಪಿ ಹೃಷಿಕೇಶ್ ಸೋನಾವಣೆ, ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಳ್ಳಾಲ್, ತಹಶೀಲ್ದಾರ್ ರಮೇಶ್ ಬಾಬು, ಡಿವೈಎಸ್ಪಿ ಡಾ.ಗಾನಾ ಪಿ.ಕುಮಾರ್, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ನವೀನ್ಕುಮಾರ್ ಭಂಡಾರಿ, ಕಂದಾಯ ನಿರೀಕ್ಷಕ ಮಹೇಶ್, ಎಎಸ್ಐ ತಿಮ್ಮಯ್ಯ ಗೌಡ, ಗ್ರಾಮ ಪಂಚಾಯಿತಿ ಅಧ್ಯಕ್ಷ ರಮೇಶ್ ರೈ ಸಾಂತ್ಯ, ಸದಸ್ಯರಾದ ಶ್ರೀರಾಮ ಪಕ್ಕಳ ಕರ್ನೂರು, ಪ್ರದೀಪ್ ರೈ ಕರ್ನೂರು, ಉಮಾನಾಥ ಪೂಜಾರಿ, ಮಾಜಿ ಸದಸ್ಯರಾದ ಖಾದರ್ ಎನ್.ಕರ್ನೂರು, ಎಂ.ಬಿ.ಇಬ್ರಾಹಿಂ ಇದ್ದರು.