ಜಿಲ್ಲಾ ಪಂಚಾಯಿತಿ ಸದಸ್ಯ ಯು.ಪಿ. ಇಬ್ರಾಹಿಂ, ತಾಲ್ಲೂಕು ಪಂಚಾಯಿತಿ ಸದಸ್ಯ ಸಚಿನ್ ಅಡಪ, ಉಪ ವಿಭಾಗಾಧಿಕಾರಿ ರವಿಚಂದ್ರ ನಾಯಕ್, ಉಪತಹಶೀಲ್ದಾರ್ ಶಿವಪ್ರಸಾದ್, ಕಂದಾಯ ನಿರೀಕ್ಷಕ ಆಸೀಫ್, ಪಿಡಿಒ ಅಬೂಬಕ್ಕರ್, ಬಿಜೆಪಿ ಮುಖಂಡರಾದ ರಾಜೇಶ್ ಸುವರ್ಣ, ಶ್ರೀಕರ ಶೆಟ್ಟಿ, ಸೋಮಯ್ಯ, ನಳಿನಿ ಶೆಟ್ಟಿ, ಸೇಸಮ್ಮ, ಜಲಜಾ ಇದ್ದರು.