ಗೇರು ಅಭಿವೃದ್ಧಿ ಮಂಡಳಿ ಅಧ್ಯಕ್ಷೆ ಮಮತಾ ಗಟ್ಟಿ, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ಕಡಬ ಬ್ಲಾಕ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ಮುಖಂಡರಾದ ಭರತ್ ಮುಂಡೋಡಿ, ಧನಂಜಯ ಅಡ್ಪಂಗಾಯ, ಅಶೋಕ ನೆಕ್ರಾಜೆ, ಪಿ.ಬಿ.ವರ್ಗೀಸ್, ಮಾಧವ ಮಾನಾಡು, ಕೃಷ್ಣಪ್ಪ, ದಿನೇಶ್ ಮಡ್ತಿಲ, ಹರೀಶ ಇಂಜಾಡಿ, ರಾಜೀವ್ ರೈ, ವಿಜಯಕುಮಾರ ಸೊರಕೆ, ವಿಮಲಾ ರಂಗಯ್ಯ, ಸರಸ್ವತಿ ಕಾಮತ್, ಶಿವರಾಮ ರೈ, ಕೃಷ್ಣಮೂರ್ತಿ ಭಟ್ ಭಾಗವಹಿಸಿದ್ದರು.